ಆಗಸ್ಟ್ ಸೆಪ್ಟೆಂಬರ್ ನಲ್ಲಿ ಸಿಪಿಐ ರಾಜ್ಯ ಸಮ್ಮೇಳನ : ಸಾತಿ ಸುಂದರೇಶ್
ಕಲಬುರಗಿ, 27 ಮೇ (ಹಿ.ಸ.) : ಆ್ಯಂಕರ್ : ಸೌಹಾರ್ದ-ಸ್ವಾಭಿಮಾನ ಹಾಗೂ ಸ್ವಾವಲಂಬನೆ ಬದುಕಿಗಾಗಿ ಜನರನ್ನು ಸಜ್ಜುಗೊಳಿಸಲು ಭಾರತ ಕಮ್ಯೂನಿಸ್ಟ್ ಪಕ್ಷದ 25 ನೇ ಕರ್ನಾಟಕ ರಾಜ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಸಿಪಿಐ ಪಕ್ಷದ ಕಾರ್ಯದರ್ಶಿ ಸಾತಿ ಸುಂದರೇಶ್ ತಿಳಿಸಿದರು. ಕಲಬುರಗಿ ನಗರದ ಪತ್ರಿಕಾ ಭವನದಲ್
ಸೌಹಾರ್ಧ-ಸ್ವಾಭಿಮಾನ ಹಾಗೂ ಸ್ವಾವಲಂಬನೆ ಬದುಕಿಗಾಗಿ ಜನರನ್ನು ಸಜ್ಜುಗೊಳಿಸಲು ಭಾರತ ಕಮ್ಯೂನಿಸ್ಟ್ ಪಕ್ಷದ 25 ನೇ ಕರ್ನಾಟಕ ರಾಜ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಸಿಪಿಐ ಪಕ್ಷದ ಕಾರ್ಯದರ್ಶಿ ಸಾತಿ ಸುಂದರೇಶ್ ತಿಳಿಸಿದರು.  ಕಲಬುರಗಿ ನಗರದ ಪತ್ರಿಕಾ ಭವನದಲ್ಲಿ ‌ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸೌಹಾರ್ಧ-ಸ್ವಾಭಿಮಾನ ಹಾಗೂ ಸ್ವಾವಲಂಬನೆಯ ಘೋಷಣೆಯೊಂದಿಗೆ, ದುಡಿಯುವ ಜನರ ಉತ್ತಮ ಬದುಕಿಗಾಗಿ, ಸಮ ಸಮಾಜದತ್ತ ಜನರನ್ನು ಸಜ್ಜುಗೊಳಿಸುವ ಸಲುವಾಗಿ ಮುಂದಿನ ಮೂರು ವರ್ಷಗಳ ಕಾಲ ದುಡಿಯುವ ಜನರ ಹೋರಾಟದ ರೂಪರೇಷೆಗಳನ್ನು ಸಿದ್ಧಪಡಿಸಲು ಕಲಬುರಗಿ ನಗರದಲ್ಲಿ ಆಗಷ್ಟ್ 30, 31, ಮತ್ತು ಸೆಪ್ಟೆಂಬರ್ 01ರಿಂದು 03 ದಿನಗಳ ಕಾಲ ಭಾರತ ಕಮ್ಯೂನಿಸ್ಟ್ ಪಕ್ಷದ 25 ನೇ ಕರ್ನಾಟಕ ರಾಜ್ಯ ಸಮ್ಮೇಳನವನ್ನು ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು. ‌  ಸುದ್ದಿಗೋಷ್ಠಿಯಲ್ಲಿ ಸ್ವಾಗತ ಸಮಿತಿ ಗೌರವಾಧ್ಯಕ್ಷರಾದ ಪ್ರೋ.ಆರ್ ಕೆ ಹುಡುಗಿ, ಮುಖಂಡರಾದ ಮಾರುತಿ ಗೋಖಲೆ, ಡಾ. ಮಹೇಶಕಿಮಾರ್ ರಾಠೋಡ್, ಮಹಾಂತೇಶ ಕಲಬುರಗಿ, ಪ್ರಭುದೇವ ಯಳಸಂಗಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


ಕಲಬುರಗಿ, 27 ಮೇ (ಹಿ.ಸ.) :

ಆ್ಯಂಕರ್ : ಸೌಹಾರ್ದ-ಸ್ವಾಭಿಮಾನ ಹಾಗೂ ಸ್ವಾವಲಂಬನೆ ಬದುಕಿಗಾಗಿ ಜನರನ್ನು ಸಜ್ಜುಗೊಳಿಸಲು ಭಾರತ ಕಮ್ಯೂನಿಸ್ಟ್ ಪಕ್ಷದ 25 ನೇ ಕರ್ನಾಟಕ ರಾಜ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಸಿಪಿಐ ಪಕ್ಷದ ಕಾರ್ಯದರ್ಶಿ ಸಾತಿ ಸುಂದರೇಶ್ ತಿಳಿಸಿದರು.

ಕಲಬುರಗಿ ನಗರದ ಪತ್ರಿಕಾ ಭವನದಲ್ಲಿ ‌ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸೌಹಾರ್ಧ-ಸ್ವಾಭಿಮಾನ ಹಾಗೂ ಸ್ವಾವಲಂಬನೆಯ ಘೋಷಣೆಯೊಂದಿಗೆ, ದುಡಿಯುವ ಜನರ ಉತ್ತಮ ಬದುಕಿಗಾಗಿ, ಸಮ ಸಮಾಜದತ್ತ ಜನರನ್ನು ಸಜ್ಜುಗೊಳಿಸುವ ಸಲುವಾಗಿ ಮುಂದಿನ ಮೂರು ವರ್ಷಗಳ ಕಾಲ ದುಡಿಯುವ ಜನರ ಹೋರಾಟದ ರೂಪರೇಷೆಗಳನ್ನು ಸಿದ್ಧಪಡಿಸಲು ಕಲಬುರಗಿ ನಗರದಲ್ಲಿ ಆಗಷ್ಟ್ 30, 31, ಮತ್ತು ಸೆಪ್ಟೆಂಬರ್ 01ರಿಂದು 03 ದಿನಗಳ ಕಾಲ ಭಾರತ ಕಮ್ಯೂನಿಸ್ಟ್ ಪಕ್ಷದ 25 ನೇ ಕರ್ನಾಟಕ ರಾಜ್ಯ ಸಮ್ಮೇಳನವನ್ನು ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು. ‌

ಸುದ್ದಿಗೋಷ್ಠಿಯಲ್ಲಿ ಸ್ವಾಗತ ಸಮಿತಿ ಗೌರವಾಧ್ಯಕ್ಷರಾದ ಪ್ರೋ.ಆರ್ ಕೆ ಹುಡುಗಿ, ಮುಖಂಡರಾದ ಮಾರುತಿ ಗೋಖಲೆ, ಡಾ. ಮಹೇಶಕಿಮಾರ್ ರಾಠೋಡ್, ಮಹಾಂತೇಶ ಕಲಬುರಗಿ, ಪ್ರಭುದೇವ ಯಳಸಂಗಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Samarth biral


 rajesh pande