ಪಂಡಿತ್ ನೆಹರು ಪುಣ್ಯತಿಥಿ: ಕಾಂಗ್ರೆಸ್ ನಾಯಕರಿಂದ ಶ್ರದ್ಧಾಂಜಲಿ
ನವದೆಹಲಿ, 27 ಮೇ (ಹಿ.ಸ.) : ಆ್ಯಂಕರ್ : ಭಾರತದ ಮೊದಲ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರು ಅವರ 61ನೇ ಪುಣ್ಯತಿಥಿಯನ್ನು ಅಂಗವಾಗಿ, ಕಾಂಗ್ರೆಸ್ ನಾಯಕರು ದೆಹಲಿಯ ಶಾಂತಿವನದಲ್ಲಿರುವ ಅವರ ಸ್ಮಾರಕಕ್ಕೆ ಶ್ರದ್ಧಾಂಜಲಿ ಸಲ್ಲಿಸಿದರು. ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಪುಷ್ಪ ನಮನ
Cong


ನವದೆಹಲಿ, 27 ಮೇ (ಹಿ.ಸ.) :

ಆ್ಯಂಕರ್ : ಭಾರತದ ಮೊದಲ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರು ಅವರ 61ನೇ ಪುಣ್ಯತಿಥಿಯನ್ನು ಅಂಗವಾಗಿ, ಕಾಂಗ್ರೆಸ್ ನಾಯಕರು ದೆಹಲಿಯ ಶಾಂತಿವನದಲ್ಲಿರುವ ಅವರ ಸ್ಮಾರಕಕ್ಕೆ ಶ್ರದ್ಧಾಂಜಲಿ ಸಲ್ಲಿಸಿದರು.

ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಪುಷ್ಪ ನಮನ ಸಲ್ಲಿಸಿದರು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೆಹರು ಅವರು ಆಧುನಿಕ ಭಾರತದ ಶಿಲ್ಪಿ ಎಂದು ಸ್ಮರಿಸಿದ್ದಾರೆ. ರಾಹುಲ್ ಗಾಂಧಿ ಅವರು ಸಾಮಾಜಿಕ ಮಾಧ್ಯಮದಲ್ಲಿ ನೆಹರು ಅವರ ದೂರದೃಷ್ಟಿಯ ನಾಯಕತ್ವ, ಸಾಮಾಜಿಕ ನ್ಯಾಯ ಮತ್ತು ಪ್ರಜಾಪ್ರಭುತ್ವದ ಪರಂಪರೆಯನ್ನು ಬಣ್ಣಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande