ಕೆ.ಸಿ.ಜನರಲ್ ಆಸ್ಪತ್ರೆಗೆ ಆರೋಗ್ಯ ಸಚಿವರ ಭೇಟಿ
ಬೆಂಗಳೂರು, 27 ಮೇ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ಹರಡುತ್ತಿರುವ ಕೋವಿಡ್ ಪ್ರಕರಣಗಳ ಹಿನ್ನೆಲೆ ಬೆಂಗಳೂರಿನ ಮಲ್ಲೇಶ್ವರಂ ಬಳಿಯಿರುವ ಕೆ.ಸಿ‌ ಜನರಲ್ ಆಸ್ಪತ್ರೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಆಕ್ಸಿಜನ್ ಸಿಲಿಂಡರ್, ತುರ್ತು ಐಸಿಯು ಬೆಡ್ ವ್ಯವಸ್ಥೆ, ತುರ್
Visit


ಬೆಂಗಳೂರು, 27 ಮೇ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ಹರಡುತ್ತಿರುವ ಕೋವಿಡ್ ಪ್ರಕರಣಗಳ ಹಿನ್ನೆಲೆ ಬೆಂಗಳೂರಿನ ಮಲ್ಲೇಶ್ವರಂ ಬಳಿಯಿರುವ ಕೆ.ಸಿ‌ ಜನರಲ್ ಆಸ್ಪತ್ರೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಆಕ್ಸಿಜನ್ ಸಿಲಿಂಡರ್, ತುರ್ತು ಐಸಿಯು ಬೆಡ್ ವ್ಯವಸ್ಥೆ, ತುರ್ತು ಚಿಕಿತ್ಸಾ ಘಟಕ, ವೆಂಟಿಲೆಟರ್, ಸ್ಯಾನಿಟೈಸರ್, ಮಾಸ್ಕ್ ಸೇರಿದಂತೆ ಕೋವಿಡ್ ಸಂಬಂಧಿಸಿದ ಉಪಕರಣಗಳು ಹಾಗೂ ಅವುಗಳ ಗುಣಮಟ್ಟವನ್ನು ಖುದ್ದಾಗಿ ಪರಿಶೀಲಿಸಿ ಕೊರೋನಾ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande