ಕಾಂಗ್ರೆಸ್ ಸೇರಿದ ಕೋಲಾರ ಬಿಜೆಪಿ ಕಾರ್ಯಕರ್ತರು
ಬೆಂಗಳೂರು, 27 ಮೇ (ಹಿ.ಸ.) : ಆ್ಯಂಕರ್ : ಕೋಲಾರ ಜಿಲ್ಲೆಯ ಬಂಗಾರಪೇಟೆ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷ ಸೇರಿದರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಿಜೆಪಿ ಕಾರ್ಯಕರ್ತರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಈ
Party join


ಬೆಂಗಳೂರು, 27 ಮೇ (ಹಿ.ಸ.) :

ಆ್ಯಂಕರ್ : ಕೋಲಾರ ಜಿಲ್ಲೆಯ ಬಂಗಾರಪೇಟೆ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷ ಸೇರಿದರು.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಿಜೆಪಿ ಕಾರ್ಯಕರ್ತರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಈ ವೇಳೆ ಮಾತನಾಡಿದ ಅವರು, ಜನಪರ ಅಭಿವೃದ್ಧಿ ಮತ್ತು ಕಾಂಗ್ರೆಸ್‌ ಪಕ್ಷದ ಸಿದ್ಧಾಂತವನ್ನು ಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷದಿಂದ ನೂರಾರು ಕಾರ್ಯಕರ್ತರು ಸೇರ್ಪಡೆಯಾಗುತ್ತಿದ್ದು, ರಾಜ್ಯದಲ್ಲಿ ಪ್ರತಿದಿನವು ಕಾಂಗ್ರೆಸ್‌ ಶಕ್ತಿ ಬಲಗೊಳ್ಳುತ್ತಿದೆ. ನುಡಿದಂತೆ ನಡೆಯುವ ಮೂಲಕ ಕರ್ನಾಟಕದ ಪ್ರಗತಿಗೆ, ಕನ್ನಡಿಗರ ಸೇವೆಗೆ ನಾವು ಬದ್ಧರಾಗಿದ್ದೇವೆ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande