ಸ್ವತಂತ್ರ್ಯ ಭಾರತಕ್ಕೆ ನೆಹರು ಕೊಡುಗೆ ಅಪಾರ
ಬಳ್ಳಾರಿ, 27 ಮೇ (ಹಿ.ಸ.) : ಆ್ಯಂಕರ್ : ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ, ಸ್ವತಂತ್ರ ಭಾರತದ ಮೊದಲ ಪ್ರಧಾನಿ, ನವ ಭಾರತ ನಿರ್ಮಾತೃ ಭಾರತ ರತ್ನ ಪಂಡಿತ್ ಜವಾಹರ್ ಲಾಲ್ ನೆಹರು ಅವರ ಪುಣ್ಯಸ್ಮರಣೆಯನ್ನು ಸೋಮವಾರ ಆಚರಿಸಲಾಯಿತು. ನೆಹರು ಅವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ, ಸ್ವತಂ
ಸ್ವತಂತ್ರ್ಯ ಭಾರತಕ್ಕೆ ನೆಹರು ಅವರ ಕೊಡುಗೆ ಅಪಾರ


ಬಳ್ಳಾರಿ, 27 ಮೇ (ಹಿ.ಸ.) :

ಆ್ಯಂಕರ್ : ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ, ಸ್ವತಂತ್ರ ಭಾರತದ ಮೊದಲ ಪ್ರಧಾನಿ, ನವ ಭಾರತ ನಿರ್ಮಾತೃ ಭಾರತ ರತ್ನ ಪಂಡಿತ್ ಜವಾಹರ್ ಲಾಲ್ ನೆಹರು ಅವರ ಪುಣ್ಯಸ್ಮರಣೆಯನ್ನು ಸೋಮವಾರ ಆಚರಿಸಲಾಯಿತು.

ನೆಹರು ಅವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ, ಸ್ವತಂತ್ರ ಭಾರತದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರು ಅವರ ಆಡಳಿತ ಮತ್ತು ಯೋಜನೆಗಳನ್ನು ಸ್ಮರಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಮುಖಂಡರು ಪಾಲ್ಗೊಂಡಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande