ಮೇ 31ರಂದು ಸಾರಿಗೆ ಅದಾಲತ್
ರಾಯಚೂರು, 27 ಮೇ (ಹಿ.ಸ.) : ಆ್ಯಂಕರ್ : ಸಾರಿಗೆ ಇಲಾಖೆಯ ಕಚೇರಿಯಲ್ಲಿ ಮೇ.31ರ ಬೆಳಿಗ್ಗೆ 12ಗಂಟೆಗೆ ಸಾರ್ವಜನಿಕರ ಕುಂದುಕೊರತೆ ಅಹವಾಲು ಸ್ವೀಕರಿಸಲು ಸಾರಿಗೆ ಅದಾಲತ್ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಪರಿಹಾರಿಸಿಕೊಳ್ಳಬಹುದಾಗಿದೆ ಎಂದು ಪ್
ಮೇ 31ರಂದು ಸಾರಿಗೆ ಅದಾಲತ್


ರಾಯಚೂರು, 27 ಮೇ (ಹಿ.ಸ.) :

ಆ್ಯಂಕರ್ : ಸಾರಿಗೆ ಇಲಾಖೆಯ ಕಚೇರಿಯಲ್ಲಿ ಮೇ.31ರ ಬೆಳಿಗ್ಗೆ 12ಗಂಟೆಗೆ ಸಾರ್ವಜನಿಕರ ಕುಂದುಕೊರತೆ ಅಹವಾಲು ಸ್ವೀಕರಿಸಲು ಸಾರಿಗೆ ಅದಾಲತ್ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಪರಿಹಾರಿಸಿಕೊಳ್ಳಬಹುದಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande