ರಾಜ್ಯದಲ್ಲಿ ದುಬಾರಿ ಜೀವನ - ಅಭಿವೃದ್ಧಿ ಶೂನ್ಯ:ಬಿಜೆಪಿ
ಬೆಂಗಳೂರು, 28 ಮೇ (ಹಿ.ಸ.): ಆ್ಯಂಕರ್: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಹಾಗೂ ರಾಜ್ಯ ಉಸ್ತುವಾರಿ ಡಾ. ರಾಧಾ ಮೋಹನ್‌ದಾಸ್ ಅಗರ್ವಾಲ್ ಬೆಂಗಳೂರಿನ ಜಗನ್ನಾಥ ಭವನದಲ್ಲಿ ದುಬಾರಿ ಜೀವನ - ಅಭಿವೃದ್ಧಿ ಶೂನ್ಯ ಎಂಬ ಶೀರ್ಷಿಕೆಯೊಡನೆ ಕಾಂಗ್ರೆಸ್ ಸರ್ಕಾರದ ವಿರುದ್ಧದ ಪೋಸ್ಟರ್ ಬಿಡುಗಡೆ ಮಾಡಿದರ
Poster


ಬೆಂಗಳೂರು, 28 ಮೇ (ಹಿ.ಸ.):

ಆ್ಯಂಕರ್:

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಹಾಗೂ ರಾಜ್ಯ ಉಸ್ತುವಾರಿ ಡಾ. ರಾಧಾ ಮೋಹನ್‌ದಾಸ್ ಅಗರ್ವಾಲ್ ಬೆಂಗಳೂರಿನ ಜಗನ್ನಾಥ ಭವನದಲ್ಲಿ ದುಬಾರಿ ಜೀವನ - ಅಭಿವೃದ್ಧಿ ಶೂನ್ಯ ಎಂಬ ಶೀರ್ಷಿಕೆಯೊಡನೆ ಕಾಂಗ್ರೆಸ್ ಸರ್ಕಾರದ ವಿರುದ್ಧದ ಪೋಸ್ಟರ್ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಸಿರೋಯಾ, ಶಾಸಕರು ಹರೀಶ್ ಪೂಂಜ, ಮಾನಪ್ಪ ವಜ್ವಲ್, ಶೈಲೇಂದ್ರ ಬೆಲ್ದಾಳೆ, ಡಾ. ಅವಿನಾಶ್ ಜಾಧವ್, ಡಾ. ಚಂದ್ರು ಲಮಾಣಿ, ಕೃಷ್ಣ ನಾಯಕ್ ಹಾಗೂ ಇತರ ಪ್ರಮುಖರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande