ಬಳ್ಳಾರಿ, 28 ಮೇ (ಹಿ.ಸ.) :
ಆ್ಯಂಕರ್ : ವೀರಶೈವ ವಿದ್ಯಾವರ್ಧಕ ಸಂಘದ ಸಿಲ್ವರ್ ಜುಬ್ಲಿ ಶಾಲೆಯ ನಿವೃತ್ತ ಶಿಕ್ಷಕರಾಗಿದ್ದ ಕಪ್ಪಗಲ್ಲು ಮಠದ ಚನ್ನಬಸಯ್ಯ (73) ಅವರು ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ.
ಅವರಿಗೆ ಪತ್ನಿ, ಓರ್ವ ಪುತ್ರ, ಸೊಸೆ, ಇಬ್ಬರು ಪುತ್ರಿಯರು - ಅಳಿಯಂದಿರರು, ಮೊಮ್ಮಕ್ಕಳು, ಬಂಧುವರ್ಗ, ಶಿಷ್ಯವರ್ಗ ಮತ್ತು ವಿದ್ಯಾರ್ಥಿ ಸಮೂಹ ಇದ್ದಾರೆ.
ಮೃತರ ಅಂತ್ಯಕ್ರಿಯೆಯು ವೀರಶೈವ ವಿಧಿ ಸಂಪ್ರದಾಯಗಳ ಪ್ರಕಾರ ವೀರಶೈವ ರುದ್ರಭೂಮಿಯಲ್ಲಿ ಬುಧವಾರ ಸಂಜೆ 4 ಗಂಟೆಗೆ ಗುರು - ಹಿರಿಯರ ಸಮ್ಮುಖದಲ್ಲಿ ನೆರವೇರಲಿದೆ.
ವಿವರಗಳಿಗಾಗಿ : ಕೆ.ಎಂ. ದೇವೇಂದ್ರಯ್ಯ, 9901685628 ಗೆ ಕರೆ ಮಾಡಿರಿ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್