ಕಮಲ್ ಹಾಸನ್ ಕ್ಷಮೆ ಕೇಳಲಿ : ಬಸವರಾಜ ಬೊಮ್ಮಾಯಿ‌
ಬೆಂಗಳೂರು, 29 ಮೇ (ಹಿ.ಸ.) : ಆ್ಯಂಕರ್ : ತಮಿಳು ನಟ ಕಮಲ್ ಹಾಸನ್ ಕನ್ನಡ ಭಾಷೆಗೆ ಅಪಮಾನ ಮಾಡಿದ್ದು ಕೂಡಲೇ ಕನ್ನಡಿಗರ ಕ್ಷಮೆ ಕೇಳಬೇಕೆಂದು ಸಂಸದ ಬಸವರಾಜ ಬೊಮ್ಮಾಯಿ‌ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕನ್ನಡ ಬಹಳ ಹಳೆಯ ಪ್ರಾಚೀನ ಭಾಷೆ. ಭಾಷೆಯ ಪ್ರಾಚೀನತೆ ಹಲವಾರು ವಿಧಾನದಲ್ಲಿ ಇ
Bommayi


ಬೆಂಗಳೂರು, 29 ಮೇ (ಹಿ.ಸ.) :

ಆ್ಯಂಕರ್ : ತಮಿಳು ನಟ ಕಮಲ್ ಹಾಸನ್ ಕನ್ನಡ ಭಾಷೆಗೆ ಅಪಮಾನ ಮಾಡಿದ್ದು ಕೂಡಲೇ ಕನ್ನಡಿಗರ ಕ್ಷಮೆ ಕೇಳಬೇಕೆಂದು ಸಂಸದ ಬಸವರಾಜ ಬೊಮ್ಮಾಯಿ‌ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕನ್ನಡ ಬಹಳ ಹಳೆಯ ಪ್ರಾಚೀನ ಭಾಷೆ. ಭಾಷೆಯ ಪ್ರಾಚೀನತೆ ಹಲವಾರು ವಿಧಾನದಲ್ಲಿ ಇರಲಿದೆ. ಕಮಲ್ ಹಾಸನ್ ದೊಡ್ಡ ಪರಿಣಿತ ಅಲ್ಲ. ಭಾಷೆಯ ಮೇಲೆ ಮಾತನಾಡುವಾಗ ಹಿಡಿತ ಇರಬೇಕು. ಅವರು ತಮ್ಮ ವ್ಯಕ್ತಿತ್ವ ಉಳಿಸಿಕೊಳ್ಳಬೇಕಾದರೆ ಕ್ಷಮಾಪಣೆ ಕೇಳಬೇಕು ಎಂದು ಆಗ್ರಹಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande