ಪಾಕಿಸ್ತಾನ ವಿರುದ್ಧ ಓವೈಸಿ ವಾಗ್ದಾಳಿ
ರಿಯಾದ್, 29 ಮೇ (ಹಿ.ಸ.) : ಆ್ಯಂಕರ್ : ಪಾಕಿಸ್ತಾನವು ಭಾರತದಲ್ಲಿ ಹಿಂದು-ಮುಸ್ಲಿಂ ಗಲಭೆಗಳನ್ನು ಪ್ರಚೋದಿಸಲು ಭಯೋತ್ಪಾದಕರನ್ನು ಕಳುಹಿಸುತ್ತಿದೆ ಎಂದು ಎಂಐಎಂಎಂ ಸಂಸದ ಅಸಾದುದ್ದೀನ್ ಓವೈಸಿ ಹೇಳಿದರು. ಅವರು ಸೌದಿ ಅರೇಬಿಯಾದ ರಿಯಾದ್‌ನಲ್ಲಿ ನಡೆದ ಭಾರತೀಯ ಸಂಸದೀಯ ನಿಯೋಗದ ಸಭೆಯಲ್ಲಿ ಮಾತನಾಡಿ, ಪಾಕಿ
Owaise


ರಿಯಾದ್, 29 ಮೇ (ಹಿ.ಸ.) :

ಆ್ಯಂಕರ್ : ಪಾಕಿಸ್ತಾನವು ಭಾರತದಲ್ಲಿ ಹಿಂದು-ಮುಸ್ಲಿಂ ಗಲಭೆಗಳನ್ನು ಪ್ರಚೋದಿಸಲು ಭಯೋತ್ಪಾದಕರನ್ನು ಕಳುಹಿಸುತ್ತಿದೆ ಎಂದು ಎಂಐಎಂಎಂ ಸಂಸದ ಅಸಾದುದ್ದೀನ್ ಓವೈಸಿ ಹೇಳಿದರು.

ಅವರು ಸೌದಿ ಅರೇಬಿಯಾದ ರಿಯಾದ್‌ನಲ್ಲಿ ನಡೆದ ಭಾರತೀಯ ಸಂಸದೀಯ ನಿಯೋಗದ ಸಭೆಯಲ್ಲಿ ಮಾತನಾಡಿ,

ಪಾಕಿಸ್ತಾನವು ಭಯೋತ್ಪಾದಕ ಸಂಘಟನೆಗಳಿಗೆ ಹಣಕಾಸು ಮತ್ತು ತರಬೇತಿ ನೀಡುತ್ತಿದೆ ಎಂದು ಆರೋಪಿಸಿದರು.

ಪಾಕಿಸ್ತಾನ ದೇಶವನ್ನು ಎಫ್ಎಟಿಎಫ್ ಬೂದುಪಟ್ಟಿಗೆ ಮತ್ತೆ ಸೇರಿಸಬೇಕು ಎಂಬ ಆಗ್ರಹಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande