ಕಲಬುರಗಿ, 30 ಮೇ (ಹಿ.ಸ.) :
ಆ್ಯಂಕರ್ : ತಮಿಳು ನಟ ಕಮಲ್ ಹಾಸನ್ ತಮಿಳಿನಿಂದ ಕನ್ನಡದ ಹುಟ್ಟು ಹೇಳಿಕೆ ಹಿನ್ನಲೆ ಕಲಬುರಗಿಯಲ್ಲಿ ನಟ ಕಮಲ್ ಹಾಸನ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು.
ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಕನ್ನಡಪರ ಹೋರಾಟಗಾರರು, ನಟ ಕಮಲ್ ಹಾಸನ್ ಪ್ರತಿಕೃತಿ ದಹಿಸಿ, ಕಮಲ್ ಹಾಸನ್ ಭಾವಚಿತ್ರ ತುಳಿದು ಆಕ್ರೋಶ ವ್ಯಕ್ತಪಡಿಸಿ ಕಮಲ್ ಹಾಸನ್ ಕ್ಷಮೆ ಕೇಳುವಂತೆ ಆಗ್ರಹಿಸಿದರು.
ಹಿಂದೂಸ್ತಾನ್ ಸಮಾಚಾರ್ / Samarth biral