ಪೂಂಚ್‌ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ
ಜಮ್ಮು, 30 ಮೇ (ಹಿ.ಸ.) : ಆ್ಯಂಕರ್ : ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಪೂಂಚ್ ಜಿಲ್ಲೆ ಭೇಟಿ ನೀಡಲಿದ್ದಾರೆ. ಪಾಕಿಸ್ತಾನದ ಶೆಲ್ ದಾಳಿಯಿಂದ ಹಾನಿಗೊಂಡ ಸಿಂಗ್ ಸಭಾ ಗುರುದ್ವಾರಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಲಿದ್ದಾರೆ. ಇದೇ ವೇಳೆ ಶೌರ್ಯವೀರರ ಕುಟುಂಬಗಳಿಗೆ ನೇಮಕಾತಿ ಪತ್ರಗಳನ್ನು ನೀ
Anita sha


ಜಮ್ಮು, 30 ಮೇ (ಹಿ.ಸ.) :

ಆ್ಯಂಕರ್ : ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಪೂಂಚ್ ಜಿಲ್ಲೆ ಭೇಟಿ ನೀಡಲಿದ್ದಾರೆ. ಪಾಕಿಸ್ತಾನದ ಶೆಲ್ ದಾಳಿಯಿಂದ ಹಾನಿಗೊಂಡ ಸಿಂಗ್ ಸಭಾ ಗುರುದ್ವಾರಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಲಿದ್ದಾರೆ. ಇದೇ ವೇಳೆ ಶೌರ್ಯವೀರರ ಕುಟುಂಬಗಳಿಗೆ ನೇಮಕಾತಿ ಪತ್ರಗಳನ್ನು ನೀಡುವ ಸಾಧ್ಯತೆ ಇದೆ.

ಜಮ್ಮುವಿನಲ್ಲಿ ಭದ್ರತಾ ಸ್ಥಿತಿಗತಿ ಕುರಿತು ಉನ್ನತ ಮಟ್ಟದ ಸಭೆ ನಡೆಸಿರುವ ಶಾ, ಅಮರನಾಥ ಯಾತ್ರೆಗೆ ಭದ್ರತಾ ಸಿದ್ಧತೆಗಳನ್ನು ಪರಿಶೀಲಿಸಿದರು. ಗಡಿಯಾಚೆ ಆಕ್ರಮಣವನ್ನು ತಡೆಹಿಡಿಯಲು ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande