ಕಲಬುರಗಿ, 31 ಮೇ (ಹಿ.ಸ.) :
ಆ್ಯಂಕರ್ : ಆಸ್ತಿ ವಿಚಾರದ ನಲ ಸಹೋದರರ ಮಧ್ಯೆ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ನಡೆದಿದೆ.
52ವರ್ಷದ ರಮೇಶ್ ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದ್ದು, ಸಹೋದರ ಸಂಗಮೇಶ ಹಾಗೂ ಆತನ ಮಕ್ಕಳು ಭೀಕರ ಹಲ್ಲೆ ನಡೆಸಿದ್ದರಿಂದ ರಮೇಶ್ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ರಮೇಶ ಕುಟುಂಬಸ್ಥರು ಆರೋಪಿಸಿದ್ದಾರೆ.
ಈ ಕುರಿತು ಸುಲೇಪೇಟ್ ಠಾಣೆ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹಿಂದೂಸ್ತಾನ್ ಸಮಾಚಾರ್ / Samarth biral