ದೇಸಿ ತಳಿ ಬೆಳೆಗಳ ಸಂರಕ್ಷಣೆ : ವಿವರ ನಮೂದಿಸಲು ಮನವಿ
ಬಳ್ಳಾರಿ, 31 ಮೇ (ಹಿ.ಸ.) : ಆ್ಯಂಕರ್ : ದೇಶಿ ತಳಿಗಳನ್ನು ಬೆಳೆದು ಸಂರಕ್ಷಿಸುತ್ತಿರುವ ಜಿಲ್ಲೆಯ ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರದಲ್ಲಿ ತಾವು ಬೆಳೆಯುವ ದೇಶಿ ತಳಿಗಳ ವಿವರವನ್ನು ನೋಂದಾಯಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಕೆ.ಎಂ. ಸೋಮಸುಂದರ ಅವರು ತಿಳಿಸಿದ್ದಾರೆ. ಕಣ್ಮರೆಯಾಗುತ್ತಿರುವ
ದೇಸಿ ತಳಿ ಬೆಳೆಗಳ ಸಂರಕ್ಷಣೆ : ವಿವರ ನಮೂದಿಸಲು ಮನವಿ


ಬಳ್ಳಾರಿ, 31 ಮೇ (ಹಿ.ಸ.) :

ಆ್ಯಂಕರ್ : ದೇಶಿ ತಳಿಗಳನ್ನು ಬೆಳೆದು ಸಂರಕ್ಷಿಸುತ್ತಿರುವ ಜಿಲ್ಲೆಯ ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರದಲ್ಲಿ ತಾವು ಬೆಳೆಯುವ ದೇಶಿ ತಳಿಗಳ ವಿವರವನ್ನು ನೋಂದಾಯಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಕೆ.ಎಂ. ಸೋಮಸುಂದರ ಅವರು ತಿಳಿಸಿದ್ದಾರೆ.

ಕಣ್ಮರೆಯಾಗುತ್ತಿರುವ ಹಾಗೂ ನಶಿಸಿ ಹೋಗುತ್ತಿರುವ ಸ್ಥಳೀಯ ಬೆಳೆಗಳ ತಳಿಗಳನ್ನು ಸಂಗ್ರಹಿಸುವ ಮತ್ತು ಸಂರಕ್ಷಿಸುವ ಉದ್ದೇಶಕ್ಕೆ ಕೈ ಜೋಡಿಸಬೇಕು. ಕೃಷಿ ಇಲಾಖೆಯ ಅಧಿಕೃತ ಪೆÇೀರ್ಟಲ್ ನಲ್ಲಿ ನೋಂದಣಿ ಕಡ್ಡಾಯವಾಗಿದೆ ಎಂದರು

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಬೇಕು ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande