ಬೆಂಗಳೂರು, 31 ಮೇ (ಹಿ.ಸ.) :
ಆ್ಯಂಕರ್ : ಹೇಮಾವತಿ ನದಿ ನೀರು ಕೆನಾಲ್ ಕಾಮಗಾರಿ ಹೋರಾಟ ಕುರಿತು ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಪ್ರತಿಕ್ರಿಯೆ ನೀಡಿದ್ದು, ತಾಂತ್ರಿಕ ಸಮಿತಿ ವರದಿಯ ಆಧಾರದಲ್ಲಿ ಕಾಮಗಾರಿ ನಡೆಯುತ್ತಿದೆ. ರೈತರ ಆಕ್ಷೇಪಗಳನ್ನು ಪರಿಗಣಿಸಿ ವರದಿಯನ್ನು ಪರಿಶೀಲಿಸಲಾಗಿದೆ. ನೀರಾವರಿ ಯೋಜನೆ ಪ್ರಗತಿಯಲ್ಲಿದೆ, ಆದರೆ ಕೆಲವರು ರಾಜಕೀಯ ಉದ್ದೇಶದಿಂದ ವಿರೋಧಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa