ಬಳ್ಳಾರಿ : ಜೂನ್ 2 ರಿಂದ ಕ್ರೈಸ್ ಶಾಲೆಗಳ ಕಾಯಂ ಸಿಬ್ಬಂದಿ ಸತ್ಯಾಗ್ರಹ
ಬಳ್ಳಾರಿ, 31 ಮೇ (ಹಿ.ಸ.) : ಆ್ಯಂಕರ್ : ಕರ್ನಾಟಕದಲ್ಲಿ ಇರುವ ಎಲ್ಲಾ ಕ್ರೈಸ್ ಶಾಲೆಗಳ ಕಾಯಂ ಶಿಕ್ಷರು - ಸಿಬ್ಬಂದಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೂನ್ 2 ರಿಂದ ಎಲ್ಲಾ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಿದ್ದಾರೆ ಎಂದು ಬಳ್ಳಾ ಜಿಲ್ಲಾ ಅಧ್ಯಕ್ಷ ವೆಂಕಟೇಶ ಅವರು ತಿಳಿಸಿದ್ದಾರೆ.
ಬಳ್ಳಾರಿ : ಜೂನ್ 2 ರಿಂದ ಕ್ರೈಸ್ ಶಾಲೆಗಳ ಖಾಯಂ ಸಿಬ್ಬಂದಿಯಿಂದ ಸತ್ಯಾಗ್ರಹ


ಬಳ್ಳಾರಿ : ಜೂನ್ 2 ರಿಂದ ಕ್ರೈಸ್ ಶಾಲೆಗಳ ಖಾಯಂ ಸಿಬ್ಬಂದಿಯಿಂದ ಸತ್ಯಾಗ್ರಹ


ಬಳ್ಳಾರಿ : ಜೂನ್ 2 ರಿಂದ ಕ್ರೈಸ್ ಶಾಲೆಗಳ ಖಾಯಂ ಸಿಬ್ಬಂದಿಯಿಂದ ಸತ್ಯಾಗ್ರಹ


ಬಳ್ಳಾರಿ, 31 ಮೇ (ಹಿ.ಸ.) :

ಆ್ಯಂಕರ್ : ಕರ್ನಾಟಕದಲ್ಲಿ ಇರುವ ಎಲ್ಲಾ ಕ್ರೈಸ್ ಶಾಲೆಗಳ ಕಾಯಂ ಶಿಕ್ಷರು - ಸಿಬ್ಬಂದಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೂನ್ 2 ರಿಂದ ಎಲ್ಲಾ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಿದ್ದಾರೆ ಎಂದು ಬಳ್ಳಾ ಜಿಲ್ಲಾ ಅಧ್ಯಕ್ಷ ವೆಂಕಟೇಶ ಅವರು ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಜಿಲ್ಲಾ ಮಟ್ಟದಲ್ಲಿ ವಿವಿಧ ಹಂತದಲ್ಲಿ ಸತ್ಯಾಗ್ರಹವನ್ನು ಹಮ್ಮಿಕೊಂಡಿರುವ ಸಮಾಜ ಕಲ್ಯಾಣ ಇಲಾಖೆಯ ಅಧೀನದ ಕ್ರೈಸ್ ವಸತಿ ಶಾಲೆಗಳ ಖಾಯಂ ಶಿಕ್ಷಕರು-ನೌಕರರು ಹಲವು ಸೌಲಭ್ಯ ಗಳಿಂದ ವಂಚಿತರಾಗಿದ್ದಾರೆ ಎಂದರು.

ವಸತಿ ಶಿಕ್ಷಣ ನಿರ್ದೇಶನಾಲಯದ ಎಸ್.ಸಿ/ಎಸ್.ಟಿ/ಓಬಿಸಿ ವಸತಿ ಶಾಲೆಗಳನ್ನು ಸಿಬ್ಬಂದಿಗಳೊಂದಿಗೆ ಸಂಬಂಧಿಸಿದ ಇಲಾಖೆಗಳ ವಶಕ್ಕೆ ನೀಡಬೇಕು. ಜ್ಯೋತಿ ಸಂಜೀವಿನಿ ಅನುಷ್ಠಾನ, ಮರಣ ಮತ್ತು ನಿವೃತ್ತಿ ಉಪದಾನ ಸೌಲಭ್ಯಗಳನ್ನು ನೀಡಬೇಕು. ಮನೆ ಬಾಡಿಗೆ ಕಡಿತದಿಂದ ವಿನಾಯಿತಿ ನೀಡಬೇಕು. ಶೇ. 10 ರಷ್ಟು ವಿಶೇಷ ಭತ್ಯೆ ಮಂಜೂರಾತಿ ಮಾಡಬೇಕು ಎಂದು ಅವರು ಆಗ್ರಹಿಸಿದರು.

ಈ ಕುರಿತು ಸರ್ಕಾರಕ್ಕೆ ಅನೇಕ ಸಂದರ್ಭಗಳಲ್ಲಿ ಮನವಿಗಳನ್ನು ಸಲ್ಲಿಸಲಾಗಿದೆ. ಪರಿಹಾರ ಸಿಕ್ಕಿರುವುದಿಲ್ಲ. ಆದ್ದರಿಂದ ವಸತಿ ಶಾಲೆಗಳ ನೌಕರರ ಸಂಘ (ರಿ) ನೀಡಿರುವ ಕರೆಗೆ ಸ್ಪಂದಿಸಿ ಜೂನ್ 2 ರಿಂದ ಮತ್ತೊಂದು ಸುತ್ತಿನ ಪ್ರತಿಭಟನೆಯನ್ನು ನಡೆಸಲಾಗುತ್ತದೆ ಎಂದು ಅವರು ವಿವರಿಸಿದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande