ಸರಕಾರದ ವಿರುದ್ಧ ಜೂನ್ ೧೩ರಂದು ಬಿಜೆಪಿ ಪ್ರತಿಭಟನೆ
ಬೆಂಗಳೂರು, 11 ಜೂನ್ (ಹಿ.ಸ.) : ಆ್ಯಂಕರ್ : ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತಕ್ಕೆ ಒಳಗಾಗಿ 11 ಜನ ಅಮಾಯಕರು ಸಾವಿಗೀಡಾದ ಹಿನ್ನೆಲೆಯಲ್ಲಿ ಸರ್ಕಾರದ ವೈಫಲ್ಯತೆಯನ್ನು ಖಂಡಿಸಿ ಜನರ ಸಹಭಾಗಿತ್ವದಲ್ಲಿ ಜೂನ್‌ 13ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದ
Bjp protest


ಬೆಂಗಳೂರು, 11 ಜೂನ್ (ಹಿ.ಸ.) :

ಆ್ಯಂಕರ್ : ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತಕ್ಕೆ ಒಳಗಾಗಿ 11 ಜನ ಅಮಾಯಕರು ಸಾವಿಗೀಡಾದ ಹಿನ್ನೆಲೆಯಲ್ಲಿ ಸರ್ಕಾರದ ವೈಫಲ್ಯತೆಯನ್ನು ಖಂಡಿಸಿ ಜನರ ಸಹಭಾಗಿತ್ವದಲ್ಲಿ ಜೂನ್‌ 13ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande