ದಕ್ಷಿಣ ಭಾರತದಲ್ಲಿ ಭಾರಿ ಮಳೆ ಮುನ್ಸೂಚನೆ
ನವದೆಹಲಿ, 11 ಜೂನ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಬಹುಭಾಗಗಳಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಈಶಾನ್ಯ ರಾಜ್ಯಗಳಲ್ಲಿಯೂ ಮಾನ್ಸೂನ್ ಮಳೆ ಬಿರುಸು ಪಡೆಯುತ್ತಿದೆ.ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕ, ಕೇರಳ, ತಮ
ದಕ್ಷಿಣ ಭಾರತದಲ್ಲಿ ಭಾರಿ ಮಳೆ ಮುನ್ಸೂಚನೆ


ನವದೆಹಲಿ, 11 ಜೂನ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಬಹುಭಾಗಗಳಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಈಶಾನ್ಯ ರಾಜ್ಯಗಳಲ್ಲಿಯೂ ಮಾನ್ಸೂನ್ ಮಳೆ ಬಿರುಸು ಪಡೆಯುತ್ತಿದೆ.ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಪಶ್ಚಿಮ ಬಂಗಾಳ, ಜಾರ್ಖಂಡ್, ನಾಗಾಲ್ಯಾಂಡ್, ಮಣಿಪುರ ಹಾಗೂ ಪುದುಚೇರಿಯಲ್ಲಿ ಕೂಡ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಹವಾಮಾನ ಇಲಾಖೆ ಜನರಿಗೆ ಜಾಗರೂಕತೆ ವಹಿಸಬೇಕು ಎಂದು ಸೂಚಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande