ಚಿಕ್ಕಬಳ್ಳಾಪುರ, 11 ಜೂನ್ (ಹಿ.ಸ.) :
ಆ್ಯಂಕರ್ : ವಿಧಾನ ಪರಿಷತ್ ಸದಸ್ಯರ ನಾಮ ನಿರ್ದೇಶನದ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು ಈ ವಿಚಾರದ ಬಗ್ಗೆ ಚರ್ಚೆ ಮಾಡಬೇಕಿದ್ದು ಸದ್ಯ ಚರ್ಚಾ ಸಭೆಯನ್ನು ಮುಂದೂಡಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa