ಗೌರಿಬಿದನೂರು, 11 ಜೂನ್ (ಹಿ.ಸ.) :
ಆ್ಯಂಕರ್ : ಗೌರಿಬಿದನೂರು ತಾಲ್ಲೂಕಿನಲ್ಲಿ 20 ಮೆಗಾವ್ಯಾಟ್ ಸೌರಶಕ್ತಿ ಘಟಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದರು. ಈ ಯೋಜನೆಯಿಂದ ರೈತರಿಗೆ ಹಗಲು ಹೊತ್ತಿನಲ್ಲಿ ನಿರಂತರ ವಿದ್ಯುತ್ ಲಭ್ಯವಾಗಲಿದೆ. ರಾಜ್ಯದ ಹಲವೆಡೆ ಏಕಕಾಲದಲ್ಲಿ ಈ ಯೋಜನೆ ಜಾರಿಗೊಳಿಸಲಾಗಿದೆ.
ಕಾರ್ಯಕ್ರಮದಲ್ಲಿ,ಇಂಧನ ಸಚಿವ ಕೆ ಜೆ ಜಾರ್ಜ್, ಎಂ.ಸಿ.ಸುಧಾಕರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa