ಅಹಮದಾಬಾದ್ ವಿಮಾನ ದುರಂತ : ಪ್ರಧಾನಿ ಕಳವಳ
ನವದೆಹಲಿ, 12 ಜೂನ್ (ಹಿ.ಸ.) : ಆ್ಯಂಕರ್ : ಅಹಮದಾಬಾದ್‌ನಲ್ಲಿ ನಡೆದ ವಿಮಾನ ದುರಂತವು ನಮ್ಮನ್ನು ದಿಗ್ಭ್ರಮೆಗೊಳಿಸಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಇದು ಪದಗಳಿಗೆ ಮೀರಿದ ಹೃದಯವಿದ್ರಾವಕವಾಗಿದೆ. ಈ ದುಃಖದ ಸಮಯದಲ್ಲಿ, ಅದರಿಂದ ಬಾಧಿತರಾದ ಪ್ರತಿಯೊಬ್ಬರೊಂದಿಗೂ ನನ್ನ ಆಲೋಚನೆಗಳು
ಅಹಮದಾಬಾದ್ ವಿಮಾನ ದುರಂತ : ಪ್ರಧಾನಿ ಕಳವಳ


ನವದೆಹಲಿ, 12 ಜೂನ್ (ಹಿ.ಸ.) :

ಆ್ಯಂಕರ್ : ಅಹಮದಾಬಾದ್‌ನಲ್ಲಿ ನಡೆದ ವಿಮಾನ ದುರಂತವು ನಮ್ಮನ್ನು ದಿಗ್ಭ್ರಮೆಗೊಳಿಸಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಇದು ಪದಗಳಿಗೆ ಮೀರಿದ ಹೃದಯವಿದ್ರಾವಕವಾಗಿದೆ. ಈ ದುಃಖದ ಸಮಯದಲ್ಲಿ, ಅದರಿಂದ ಬಾಧಿತರಾದ ಪ್ರತಿಯೊಬ್ಬರೊಂದಿಗೂ ನನ್ನ ಆಲೋಚನೆಗಳು ಇವೆ. ಸಂತ್ರಸ್ತರಿಗೆ ಸಹಾಯ ಮಾಡಲು ಕೆಲಸ ಮಾಡುತ್ತಿರುವ ಸಚಿವರು ಮತ್ತು ಅಧಿಕಾರಿಗಳೊಂದಿಗೆ ತಾವು ಸಂಪರ್ಕದಲ್ಲಿರುವುದಾಗಿ ಮೋದಿ ಎಕ್ಸನಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande