ಗುಜರಾತ್ ವಿಮಾನ ಅಪಘಾತ ; ಕಾಂಗ್ರೆಸ್ ಸಂತಾಪ
ನವದೆಹಲಿ, 12 ಜೂನ್ (ಹಿ.ಸ.) : ಆ್ಯಂಕರ್ : ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದ ದಾರುಣ ವಿಮಾನ ಅಪಘಾತದ ಕುರಿತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ತೀವ್ರ ದುಃಖ ವ್ಯಕ್ತಪಡಿಸಿದೆ. ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ ಖರ್ಗೆ ತಮ್ಮ
Kharge


ನವದೆಹಲಿ, 12 ಜೂನ್ (ಹಿ.ಸ.) :

ಆ್ಯಂಕರ್ : ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದ ದಾರುಣ ವಿಮಾನ ಅಪಘಾತದ ಕುರಿತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ತೀವ್ರ ದುಃಖ ವ್ಯಕ್ತಪಡಿಸಿದೆ.

ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ

ಖರ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಸಂತಾಪ ಸೂಚಿಸಿದ್ದು ಭಯಾನಕ ದೃಶ್ಯವನ್ನು ಕಂಡು ಹೃದಯ ನಡುಗಿತು, ಎಂದು ಬರೆದು, ಪ್ರಯಾಣಿಕರು, ಪೈಲಟ್‌ಗಳು ಮತ್ತು ಸಿಬ್ಬಂದಿಗಳ ಕುಟುಂಬಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲಾ ಸಹಾಯವನ್ನು ಒದಗಿಸಲು ಕಾಂಗ್ರೆಸ್ ಕಾರ್ಯಕರ್ತರಿಗೆ ಖರ್ಗೆ ಸೂಚನೆ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande