ಕೊಪ್ಪಳ ವ್ಯಕ್ತಿ ಕಾಣೆ
ಕೊಪ್ಪಳ, 12 ಜೂನ್ (ಹಿ.ಸ.) : ಆ್ಯಂಕರ್ : ಅಳವಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಟಗೇರಿಯ ಶರಣಬಸವ ಅಂದಪ್ಪ ಮೆಣಸಿನಕಾಯಿ(47) ಜೂನ್ 07 ರಿಂದ ಕಾಣೆಯಾಗಿದ್ದು, ಈವರೆಗೂ ಪತ್ತೆಯಾಗಿರುವುದಿಲ್ಲ. ಈ ಕುರಿತು ಅಳವಂಡಿ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ.55/2025 ಕಲಂ ಮನುಷ್ಯ ಕಾಣೆ ಅಡಿ ಪ್ರಕರಣ ದಾಖಲಾಗಿದೆ
ಕೊಪ್ಪಳ  : ವ್ಯಕ್ತಿ ಕಾಣೆ


ಕೊಪ್ಪಳ, 12 ಜೂನ್ (ಹಿ.ಸ.) :

ಆ್ಯಂಕರ್ : ಅಳವಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಟಗೇರಿಯ ಶರಣಬಸವ ಅಂದಪ್ಪ ಮೆಣಸಿನಕಾಯಿ(47) ಜೂನ್ 07 ರಿಂದ ಕಾಣೆಯಾಗಿದ್ದು, ಈವರೆಗೂ ಪತ್ತೆಯಾಗಿರುವುದಿಲ್ಲ. ಈ ಕುರಿತು ಅಳವಂಡಿ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ.55/2025 ಕಲಂ ಮನುಷ್ಯ ಕಾಣೆ ಅಡಿ ಪ್ರಕರಣ ದಾಖಲಾಗಿದೆ ಎಂದು ಪೋಲಿಸ್ ಅಧಿಕಾರಿ ತಿಳಿಸಿದ್ದಾರೆ.

ಕಾಣೆಯಾದ ವ್ಯಕ್ತಿಯ ಚಹರೆ:

ವ್ಯಕ್ತಿಯು 5.30 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕಾಣೆಯಾದಾಗ ತಿಳಿ ಗುಲಾಬಿ ಬಣ್ಣದ ಅಂಗಿ ಮತ್ತು ಕಪ್ಪು ಬಣ್ಣ ಪ್ಯಾಂಟ್ ಧರಿಸಿದ್ದರು. ಕನ್ನಡ ಭಾಷೆ ಮಾತನಾಡುತ್ತಾರೆ.

ಮೇಲ್ಕಂಡ ಚಹರೆಯ ವ್ಯಕ್ತಿ ಕುರಿತು ಯಾರಿಗಾದರೂ ಮಾಹಿತಿ ಇದ್ದಲ್ಲಿ ಅಥವಾ ದೊರೆತಲ್ಲಿ ಕೊಪ್ಪಳ ಎಸ್‍ಪಿ: 08539-230111, ಡಿವೈಎಸ್‍ಪಿ:08539-230342, ಸಿಪಿಐ(ಗ್ರಾ): 08539-231333, ಪಿಎಸ್‍ಐ ಅಳವಂಡಿ: 08539-285233, ಮೊ.ಸಂ. 9480803747, ಜಿಲ್ಲಾ ಕಂಟ್ರೋಲ್ ರೂಂ. 08539-230222, 100 ಗೆ ಸಂಪರ್ಕಿಸಿ ಮಾಹಿತಿ ನೀಡಬಹುದು ಎಂದು ಅಳವಂಡಿ ಪೊಲೀಸ್ ಠಾಣೆ ಪೋಲಿಸ್ ಅಧಿಕಾರಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande