ಅಹಮದಾಬಾದ್, 13 ಜೂನ್ (ಹಿ.ಸ.) :
ಆ್ಯಂಕರ್ : ಅಹಮದಾಬಾದ್ ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ಅಪಘಾತ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾರೆ.
ಪ್ರಧಾನಿ ಸರ್ದಾರ್ ವಲ್ಲಭಭಾಯಿ ಪಟೇಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿ ನೇರವಾಗಿ ಮೇಘನಿನಗರ ಪ್ರದೇಶದ ಅಪಘಾತದ ಸ್ಥಳಕ್ಕೆ ಆಗಮಿಸಿದ್ದಾರೆ.
ಪ್ರಧಾನಿ ಮೋದಿ ಅವರೊಂದಿಗೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಇದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa