ನವದೆಹಲಿ, 14 ಜೂನ್ (ಹಿ.ಸ.) :
ಆ್ಯಂಕರ್ : ಅಹಮದಾಬಾದ್ನಲ್ಲಿ ಸಂಭವಿಸಿದ ಏರ್ ಇಂಡಿಯಾ ಬೋಯಿಂಗ್ 787 ವಿಮಾನ ಅಪಘಾತದ ತನಿಖೆಗೆ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವ ಕೆ. ರಾಮ್ ಮೋಹನ್ ನಾಯ್ಡು ತಿಳಿಸಿದ್ದಾರೆ.
ಈ ಸಮಿತಿ ಮೂರು ತಿಂಗಳೊಳಗೆ ತನಿಖಾ ವರದಿಯನ್ನು ಸಲ್ಲಿಸಲಿದೆ. ಕಪ್ಪು ಪೆಟ್ಟಿಗೆಯನ್ನು ವಶಕ್ಕೆ ಪಡೆಯಲಾಗಿದ್ದು, ಡಿಕೋಡಿಂಗ್ ಪ್ರಕ್ರಿಯೆ ಮುಂದುವರೆದಿದೆ. ಡಿಜಿಸಿಎ ಎಲ್ಲಾ ಬೋಯಿಂಗ್ 787 ವಿಮಾನಗಳ ತಕ್ಷಣದ ಪರಿಶೀಲನೆಗೆ ಆದೇಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa