ಬೆಂಗಳೂರು ಜಿಲ್ಲಾ ಯುವ ಕಾಂಗ್ರೆಸ್ ಸಭೆ
ಬೆಂಗಳೂರು, 15 ಜೂನ್ (ಹಿ.ಸ.) : ಆ್ಯಂಕರ್ : ಬೆಂಗಳೂರು ಕೇಂದ್ರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯಕಾರಣಿಯು ಕೆಪಿಸಿಸಿ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ ವಿ ಗೌತಮ್ ಭಾಗವಹಿಸಿ ಯುವ ಕಾಂಗ್ರೆಸ್ ಪದಾಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು. ಸಭೆ
Meeting


ಬೆಂಗಳೂರು, 15 ಜೂನ್ (ಹಿ.ಸ.) :

ಆ್ಯಂಕರ್ : ಬೆಂಗಳೂರು ಕೇಂದ್ರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯಕಾರಣಿಯು ಕೆಪಿಸಿಸಿ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ ವಿ ಗೌತಮ್ ಭಾಗವಹಿಸಿ ಯುವ ಕಾಂಗ್ರೆಸ್ ಪದಾಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು.

ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷ ಹಾಗೂ ಉಸ್ತುವಾರಿ ಚೈತ್ರ ವಿ ಹಾಗೂ ಜಿಲ್ಲಾ ಯುವ ಮುಖಂಡ ರಂಜಿತ್ ಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande