ಕೋಲಾರ, ೧೫ ಜೂನ್ (ಹಿ.ಸ) :
ಆ್ಯಂಕರ್ : ಕೆ.ಎ.ಎಸ್ ಮತ್ತು ಪಿ.ಎಸ್.ಐಹುದ್ದೆಗಳಿಗೆ ಸಂಬ0ಧಿಸಿದ0ತೆ ನಗರದ ವಿವೇಕ್ ಇನ್ಫೋಟೆಕ್ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಲ್ಲಿ ನಾಳೆ ಬೆಳಿಗ್ಗೆ ೯.೩೦ ಗಂಟೆಗೆ ಒಂದು ದಿನದ ಉಚಿತ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಾಗಾರದಲ್ಲಿ ಭಾರತದ ಸಂವಿಧಾನದ ಬಗ್ಗೆ ವಿಜಯಪುರದ ಅರ್ಜುನ್ ಅವರು ಉಪನ್ಯಾಸ ಮಾಡಲಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ದತೆ ಮಾಡುವ ಅಭ್ಯರ್ಥಿಗಳಿಗೆ ಅನುಕೂ¯ವಾಗಲಿ ಎಂಬ ಉದ್ದೇಶದಿಂದ ಈ ಕಾರ್ಯಾಗಾರನ್ನು ನಡೆಸಲಾಗುತ್ತಿದೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ೯೮೮೦೭೯೧೦೨೫ ಮತ್ತು ೯೭೩೧೧೬೩೮೩೫ ಗೆ ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಅವ್ಯವಸ್ಥಾಪಕ ನಿರ್ದೇಶಕ ಎ. ಪ್ರಮೋದ್ಕುಮಾರ್ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್