ರಾಯಚೂರು, 15 ಜೂನ್ (ಹಿ.ಸ.) :
ಆ್ಯಂಕರ್ : ಸಂಸದರಾದ ಜಿ ಕುಮಾರ ನಾಯಕ ಅವರ ಅಧ್ಯಕ್ಷತೆಯಲ್ಲಿ ನಾಳೆ ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ದಿಶಾ ಸಮಿತಿ ಸಭೆ ನಡೆಯಲಿದೆ. ಸಂಬಂಧಿಸಿದ ಇಲಾಖಾಧಿಕಾರಿಗಳು ಸಭೆಗೆ ತಪ್ಪದೇ ಆಗಮಿಸುವಂತೆ ಜಿಲ್ಲಾ ಪಂಚಾಯತ್ ಕಚೇರಿಯ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್