ನವೀಕೃತ ಕಟ್ಟಡಗಳ ಉದ್ಘಾಟನೆ
ಕಲಬುರಗಿ, 15 ಜೂನ್ (ಹಿ.ಸ.) : ಆ್ಯಂಕರ್ : ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕೋಡ್ಲಾ ಗ್ರಾಮದ ಉರಿಲಿಂಗ ಪಡದ್ದೀಶ್ವರ ಮಠದ ನವೀಕೃತ ಕಟ್ಟಡಗಳನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ‌ ಉದ್ಘಾಟಿಸಿದರು. ಈ ವೇಳೆ ಮಠದ ಮಹಾಸ್ವಾಮಿಗಳು, ಸಮಾಜ ಕಲ್ಯಾಣ ಸಚಿವರಾದ ಡಾ. ಎಚ್.ಸಿ.‌ಮಹದೇವಪ್ಪ ಹಾಗೂ ಮುಖಂಡರು
Inauguration


ಕಲಬುರಗಿ, 15 ಜೂನ್ (ಹಿ.ಸ.) :

ಆ್ಯಂಕರ್ : ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕೋಡ್ಲಾ ಗ್ರಾಮದ ಉರಿಲಿಂಗ ಪಡದ್ದೀಶ್ವರ ಮಠದ ನವೀಕೃತ ಕಟ್ಟಡಗಳನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ‌ ಉದ್ಘಾಟಿಸಿದರು.

ಈ ವೇಳೆ ಮಠದ ಮಹಾಸ್ವಾಮಿಗಳು, ಸಮಾಜ ಕಲ್ಯಾಣ ಸಚಿವರಾದ ಡಾ. ಎಚ್.ಸಿ.‌ಮಹದೇವಪ್ಪ ಹಾಗೂ ಮುಖಂಡರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande