ಮಂಗಳೂರು, 15 ಜೂನ್ (ಹಿ.ಸ.) :
ಆ್ಯಂಕರ್ : ಮಂಗಳೂರು ನಗರದಲ್ಲಿ ಕಳೆದ ಸಂಜೆಯಿಂದ ಸುರಿಯುತ್ತಿರುವ ಮಳೆಯಿಂದಾಗಿ ಬಹುತೇಕ ರಸ್ತೆಗಳು ಜಲಾವೃತವಾಗಿವೆ. ಇದೇ ವೇಳೆ ಖಾಸಗಿ ಆಸ್ಪತ್ರೆಗೆ ಸೇರಿದ ಕಾಂಪೌಂಡ್ ಗೋಡೆ ಕುಸಿದಿದ್ದು, ಕುಟುಂಬವೊಂದು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದೆ. ಮಳೆಯಿಂದಾಗಿ ಜಿಲ್ಲೆಯಲ್ಲಿ ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa