ವಯನಾಡ್ ಗೆ ಪ್ರಿಯಾಂಕಾ ಗಾಂಧಿ ಭೇಟಿ
ನವದೆಹಲಿ, 15 ಜೂನ್ (ಹಿ.ಸ.) : ಆ್ಯಂಕರ್ : ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ಇಂದು ಚೊಕ್ಕಡ್‌ನಲ್ಲಿರುವ ಹುಲಿ ದಾಳಿ ಗೆ ಬಲಿಯಾದ ದಿವಂಗತ ಗಫೂರ್ ಅವರ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ. ನಂತರ ಮೂತೇಡಂ ಮತ್ತು ನಿಲಂಬೂರಿನಲ್ಲಿ ನಡೆಯುವ ಸಭೆಗಳಲ್ಲಿ ಭಾ
Priyanka


ನವದೆಹಲಿ, 15 ಜೂನ್ (ಹಿ.ಸ.) :

ಆ್ಯಂಕರ್ : ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ಇಂದು ಚೊಕ್ಕಡ್‌ನಲ್ಲಿರುವ ಹುಲಿ ದಾಳಿ ಗೆ ಬಲಿಯಾದ ದಿವಂಗತ ಗಫೂರ್ ಅವರ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ.

ನಂತರ ಮೂತೇಡಂ ಮತ್ತು ನಿಲಂಬೂರಿನಲ್ಲಿ ನಡೆಯುವ ಸಭೆಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಎಐಸಿಸಿ ಪ್ರಕಟಣೆಯಲ್ಲಿ ತಿಳಿಸಿದೆ‌.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande