ಯಾದಗಿರಿ, 15 ಜೂನ್ (ಹಿ.ಸ.) :
ಆ್ಯಂಕರ್ : ಯಾದಗಿರಿ ನಗರದ ವ್ಯಾಪ್ತಿಯಲ್ಲಿರುವ ಭೀಮಾ ನದಿಯ ಸೇತುವೆಯನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಇಂದು ವೀಕ್ಷಿಸಿ, ಪರಿಶೀಲಿಸಿದರು. ಈ ವೇಳೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೇತುವೆಯ ಸುರಕ್ಷತೆ ಹಾಗೂ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಸೂಚನೆಗಳನ್ನು ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa