ಭೀಮಾ ನದಿ ಸೇತುವೆ ಪರಿಶೀಲಿಸಿದ ಸತೀಶ್ ಜಾರಕಿಹೊಳಿ‌
ಯಾದಗಿರಿ, 15 ಜೂನ್ (ಹಿ.ಸ.) : ಆ್ಯಂಕರ್ : ಯಾದಗಿರಿ ನಗರದ ವ್ಯಾಪ್ತಿಯಲ್ಲಿರುವ ಭೀಮಾ ನದಿಯ ಸೇತುವೆಯನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ‌ ಇಂದು ವೀಕ್ಷಿಸಿ, ಪರಿಶೀಲಿಸಿದರು. ಈ ವೇಳೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೇತುವೆಯ ಸುರಕ್ಷತೆ ಹಾಗೂ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಸೂಚನೆಗ
Visit


ಯಾದಗಿರಿ, 15 ಜೂನ್ (ಹಿ.ಸ.) :

ಆ್ಯಂಕರ್ : ಯಾದಗಿರಿ ನಗರದ ವ್ಯಾಪ್ತಿಯಲ್ಲಿರುವ ಭೀಮಾ ನದಿಯ ಸೇತುವೆಯನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ‌ ಇಂದು ವೀಕ್ಷಿಸಿ, ಪರಿಶೀಲಿಸಿದರು. ಈ ವೇಳೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೇತುವೆಯ ಸುರಕ್ಷತೆ ಹಾಗೂ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಸೂಚನೆಗಳನ್ನು ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande