ನವದೆಹಲಿ, 16 ಜೂನ್ (ಹಿ.ಸ.) :
ಆ್ಯಂಕರ್ : ನವದೆಹಲಿಯಲ್ಲಿ ಕೇಂದ್ರದ ರಸ್ತೆ, ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರನ್ನು ರೇಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭೇಟಿಯಾಗಿ ಬೆಂಗಳೂರಿನ ಬಳಿ ರಾಷ್ಟ್ರೀಯ ಹೆದ್ದಾರಿ 48ರ ಖ್ಯಾತಸಂದ್ರದ ಟೋಲ್ ಪ್ಲಾಜಾ ಸಿ.ಹೆಚ್. ನಂ. 61.15 ರಿಂದ 61.82ರ ನಡುವೆ ತುಮಕೂರು ನಗರದ ಸ್ವಾಗತ ಕಮಾನು ನಿರ್ಮಾಣಕ್ಕೆ ಅನುಮತಿ ನೀಡುವಂತೆ ಕೋರಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa