ಬೆಂಗಳೂರು, 16 ಜೂನ್ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿ ಕ್ಯಾನ್ಸರ್ನಿಂದ ಬಳಲುತ್ತಿರುವ 3,500 ವಿದ್ಯಾರ್ಥಿಗಳನ್ನು ಗುರುತಿಸಲಾಗಿದೆ. ಅವರಿಗೆ ಶಿಕ್ಷಣದೊಂದಿಗೆ ನಿರಂತರವಾಗಿ ಚಿಕಿತ್ಸೆ ಹಾಗೂ ವೈದ್ಯಕೀಯ ಸೌಲಭ್ಯ ಕಲ್ಪಿಸಲು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯ ಪರಿಸರದಲ್ಲಿ ವಸತಿಯುತ ಶಾಲೆ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa