ಭಾಗಮಂಡಲ ತ್ರಿವೇಣಿ ಸಂಗಮ ಜಲಾವೃತ
ಮಡಿಕೇರಿ, 17 ಜೂನ್ (ಹಿ.ಸ.) : ಆ್ಯಂಕರ್ : ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಮಡಿಕೇರಿ ತಾಲೂಕಿನ ಭಾಗಮಂಡಲ ಗ್ರಾಮದಲ್ಲಿರುವ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತಗೊಂಡಿದೆ. ಭಾಗಮಂಡಲ-ನಾಪೋಕ್ಲು ಮಾರ್ಗದ ರಸ್ತೆ ಜಲಾವೃತಗೊಂಡಿದೆ. ನೂತನ ಮೆಲ್ಸೇತುವೆ ಇರುವುದರಿಂದ ಸಂಚಾರ ನಿರ
Rain


ಮಡಿಕೇರಿ, 17 ಜೂನ್ (ಹಿ.ಸ.) :

ಆ್ಯಂಕರ್ : ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಮಡಿಕೇರಿ ತಾಲೂಕಿನ ಭಾಗಮಂಡಲ ಗ್ರಾಮದಲ್ಲಿರುವ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತಗೊಂಡಿದೆ.

ಭಾಗಮಂಡಲ-ನಾಪೋಕ್ಲು ಮಾರ್ಗದ ರಸ್ತೆ ಜಲಾವೃತಗೊಂಡಿದೆ. ನೂತನ ಮೆಲ್ಸೇತುವೆ ಇರುವುದರಿಂದ ಸಂಚಾರ ನಿರಾತಂಕವಾಗಿ ಸಾಗಿದ್ದು. ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande