ಟೆಹ್ರಾನ್‌ನಿಂದ ಭಾರತೀಯರ ಸ್ಥಳಾಂತರ
ನವದೆಹಲಿ, 17 ಜೂನ್ (ಹಿ.ಸ.) : ಆ್ಯಂಕರ್ : ಇಸ್ರೇಲ್ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಹಿನ್ನೆಲೆಯಲ್ಲಿ ಭದ್ರತಾ ಕಾರಣಗಳಿಂದ ಟೆಹ್ರಾನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲಾಗಿದೆ. ಇತರ ಭಾರತೀಯರಿಗೂ ನಗರವನ್ನು ತೊರೆಯಲು ವಿದೇಶಾಂಗ ಸಚಿವಾಲಯ ಸೂಚನೆ ನೀಡಿದೆ. ಭದ್ರತಾ ಪರಿಸ್ಥಿತಿ ಹದ
Mea


ನವದೆಹಲಿ, 17 ಜೂನ್ (ಹಿ.ಸ.) :

ಆ್ಯಂಕರ್ : ಇಸ್ರೇಲ್ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಹಿನ್ನೆಲೆಯಲ್ಲಿ ಭದ್ರತಾ ಕಾರಣಗಳಿಂದ ಟೆಹ್ರಾನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲಾಗಿದೆ. ಇತರ ಭಾರತೀಯರಿಗೂ ನಗರವನ್ನು ತೊರೆಯಲು ವಿದೇಶಾಂಗ ಸಚಿವಾಲಯ ಸೂಚನೆ ನೀಡಿದೆ.

ಭದ್ರತಾ ಪರಿಸ್ಥಿತಿ ಹದಗೆಡುವ ಸಾಧ್ಯತೆ ಇರುವುದರಿಂದ, ಭಾರತ ಸರ್ಕಾರ ಎಲ್ಲ ಭಾರತೀಯರ ಸುರಕ್ಷತೆಯನ್ನು ಮೊದಲ ಆದ್ಯತೆಯಾಗಿ ಪರಿಗಣಿಸಿದೆ. ಇರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮತ್ತು ದೆಹಲಿಯ ನಿಯಂತ್ರಣ ಕೊಠಡಿಗಳು ತುರ್ತು ಸಹಾಯ ನೀಡಲು ಸಜ್ಜಾಗಿವೆ. ಭಾರತೀಯ ನಾಗರಿಕರಿಗೆ ಜಾಗರೂಕತೆ ಹಾಗೂ ಸ್ಥಳೀಯ ಸೂಚನೆಗಳನ್ನು ಪಾಲಿಸುವಂತೆ ಸಲಹೆ ನೀಡಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande