ವಕೀಲರ ಭವನ ನಿರ್ಮಾಣ ಕಾಮಗಾರಿ ಪರಿಶೀಲನೆ
ಕೊಡ್ಲಿಗಿ, 17 ಜೂನ್ (ಹಿ.ಸ.) : ಆ್ಯಂಕರ್ : ವಿಜಯನಗರ ಜಿಲ್ಲೆಯ ‌ಕೂಡ್ಲಿಗಿ ಪಟ್ಟಣದಲ್ಲಿ ಅಂದಾಜು 1.5 ಕೋಟಿ ರೂ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ವಕೀಲರ ಭವನದ ನಿರ್ಮಾಣ ಕಾಮಗಾರಿಯನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ‌ ಪರಿಶೀಲಿಸಿ ಗುಣಮಟ್ಟದ ಕಾಮಗಾರಿ ನಿರ್ವಹಿಸುವಂತೆ ಗುತ್ತಿಗೆದಾ
Visit


ಕೊಡ್ಲಿಗಿ, 17 ಜೂನ್ (ಹಿ.ಸ.) :

ಆ್ಯಂಕರ್ : ವಿಜಯನಗರ ಜಿಲ್ಲೆಯ ‌ಕೂಡ್ಲಿಗಿ ಪಟ್ಟಣದಲ್ಲಿ ಅಂದಾಜು 1.5 ಕೋಟಿ ರೂ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ವಕೀಲರ ಭವನದ ನಿರ್ಮಾಣ ಕಾಮಗಾರಿಯನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ‌ ಪರಿಶೀಲಿಸಿ ಗುಣಮಟ್ಟದ ಕಾಮಗಾರಿ ನಿರ್ವಹಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು. ಈ ವೇಳೆ ಶಾಸಕ ಎನ್.ಟಿ. ಶ್ರೀನಿವಾಸ ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande