ನವದೆಹಲಿ, 17 ಜೂನ್ (ಹಿ.ಸ.) :
ಆ್ಯಂಕರ್ : ನವದೆಹಲಿಯಲ್ಲಿ ಕೇಂದ್ರದ ಬುಡಕಟ್ಟು ವ್ಯವಹಾರಗಳ ಸಚಿವ ಜೌಲ್ ಓರಾಮ್ ಅವರನ್ನು ಸಚಿವ ವಿ.ಸೋಮಣ್ಣ ಭೇಟಿ ಮಾಡಿ ಕರ್ನಾಟಕದ ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡ ವರ್ಗದ ಅಡಿಯಲ್ಲಿ ಸೇರ್ಪಡೆ ಮಾಡಬೇಕೆಂದು ಮನವಿ ಮಾಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa