ಪೀಣ್ಯ ಕೈಗಾರಿಕಾ ಪ್ರದೇಶಕ್ಕೆ ಮೂಲಸೌಕರ್ಯ ಒದಗಿಸಲು ಅಶೋಕ ಆಗ್ರಹ
ಬೆಂಗಳೂರು, 18 ಜೂನ್ (ಹಿ.ಸ.) : ಆ್ಯಂಕರ್ : ಸಾವಿರಾರು ಜನಕ್ಕೆ ಉದ್ಯೋಗ ಕೊಟ್ಟು ಬದುಕು ನೀಡಿರುವ ಏಷ್ಯಾದ ಅತ್ಯಂತ ದೊಡ್ಡ ಕೈಗಾರಿಕಾ ಪ್ರದೇಶ ಎನಿಸಿಕೊಂಡಿರುವ ಬೆಂಗಳೂರಿನ ಪೀಣ್ಯ ಕೈಗಾರಿಕಾ ಪ್ರದೇಶ ಮೂಲಸೌಕರ್ಯವಿಲ್ಲದೆ ಸೊರಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಸರಕಾರದ ವಿರುದ್ಧ ಆಕ್ರೋಶ ವ್ಯಕ್
Ashok


ಬೆಂಗಳೂರು, 18 ಜೂನ್ (ಹಿ.ಸ.) :

ಆ್ಯಂಕರ್ : ಸಾವಿರಾರು ಜನಕ್ಕೆ ಉದ್ಯೋಗ ಕೊಟ್ಟು ಬದುಕು ನೀಡಿರುವ ಏಷ್ಯಾದ ಅತ್ಯಂತ ದೊಡ್ಡ ಕೈಗಾರಿಕಾ ಪ್ರದೇಶ ಎನಿಸಿಕೊಂಡಿರುವ ಬೆಂಗಳೂರಿನ ಪೀಣ್ಯ ಕೈಗಾರಿಕಾ ಪ್ರದೇಶ ಮೂಲಸೌಕರ್ಯವಿಲ್ಲದೆ ಸೊರಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ, ಇದೇನಾ ನಿಮ್ಮ ಬ್ರ್ಯಾಂಡ್ ಬೆಂಗಳೂರು? ಕೈಗಾರಿಕಾ ಪ್ರದೇಶಗಳಲ್ಲಿ ಮೂಲಸೌಕರ್ಯ ಈ ರೀತಿ ಇದ್ದರೆ ಹೂಡಿಕೆಗಳು ಬರುತ್ತವಾ? ನಮ್ಮ ಯುವಕರಿಗೆ ಉದ್ಯೋಗಗಳು ಸೃಷ್ಟಿ ಸಾಧ್ಯವೆ ಎಂದು ಪ್ರಶ್ನಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande