ಕೊಟ್ಟಿಯೂರ ದೇವಸ್ಥಾನಕ್ಕೆ ಚಿತ್ರ ನಟ ದರ್ಶನ್ ಭೇಟಿ
ಬೆಂಗಳೂರು, 18 ಜೂನ್ (ಹಿ.ಸ.) : ಆ್ಯಂಕರ್ : ಕೇರಳದ ಪ್ರಸಿದ್ಧ ಕೊಟ್ಟಿಯೂರ್ ಮಹಾದೇವ ದೇವಸ್ಥಾನಕ್ಕೆ ಸ್ಯಾಂಡಲ್‌ವುಡ್ ನಟ ದರ್ಶನ್ ಇತ್ತೀಚೆಗೆ ಕುಟುಂಬ ಸಮೇತ ಭೇಟಿ ನೀಡಿದ್ದಾರೆ. ಮಳೆಯ ನಡುವೆ ದೇವರ ದರ್ಶನ ಮಾಡಿ ಪ್ರಾರ್ಥನೆ ಸಲ್ಲಿಸಿದ ದರ್ಶನ್, ಈ ಹಿಂದೆಯೂ ಮಡಾಯಿಕ್ಕಾವು ದೇವಾಲಯಕ್ಕೆ ಭೇಟಿ ನೀಡಿದ್ದರ
Darshan


ಬೆಂಗಳೂರು, 18 ಜೂನ್ (ಹಿ.ಸ.) :

ಆ್ಯಂಕರ್ : ಕೇರಳದ ಪ್ರಸಿದ್ಧ ಕೊಟ್ಟಿಯೂರ್ ಮಹಾದೇವ ದೇವಸ್ಥಾನಕ್ಕೆ ಸ್ಯಾಂಡಲ್‌ವುಡ್ ನಟ ದರ್ಶನ್ ಇತ್ತೀಚೆಗೆ ಕುಟುಂಬ ಸಮೇತ ಭೇಟಿ ನೀಡಿದ್ದಾರೆ.

ಮಳೆಯ ನಡುವೆ ದೇವರ ದರ್ಶನ ಮಾಡಿ ಪ್ರಾರ್ಥನೆ ಸಲ್ಲಿಸಿದ ದರ್ಶನ್, ಈ ಹಿಂದೆಯೂ ಮಡಾಯಿಕ್ಕಾವು ದೇವಾಲಯಕ್ಕೆ ಭೇಟಿ ನೀಡಿದ್ದರು.

ಕೊಟ್ಟಿಯೂರ್ ದೇವಸ್ಥಾನವು ವರ್ಷದಲ್ಲಿ ಕೇವಲ 28 ದಿನಗಳು ಮಾತ್ರ ಭಕ್ತರಿಗೆ ತೆರೆಯಲ್ಪಡುತ್ತದೆ.

ಈ ವೇಳೆ ನಟ ದರ್ಶನ್ ಅವರ ಹೊಸ ಚಿತ್ರ ಡೆವಿಲ್ ಚಿತ್ರೀಕರಣದ ಮೊದಲ ಹಂತ ಮುಗಿದಿದ್ದು, ದುಬೈ ಹಾಗೂ ಯುರೋಪ್ ಪ್ರವಾಸಕ್ಕೆ ಸಿದ್ಧರಾಗಿದ್ದಾರೆ. ಈಗಾಗಲೇ ಒಟಿಟಿ ಮತ್ತು ಸ್ಯಾಟಲೈಟ್ ಹಕ್ಕುಗಳಿಗೆ ಭಾರೀ ಬೇಡಿಕೆ ಉಂಟಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande