ಬೆಂಗಳೂರು, 18 ಜೂನ್ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರಿ ನಿವಾಸದ ಮುಂಭಾಗದ ರಸ್ತೆಯಲ್ಲಿ ಇಂದು ಮರ ಧರೆಗುರುಳಿ, ಟೆಂಪೋ ಟ್ರಾವೆಲರ್ ಹಾಗೂ ಕಾರಿಗೆ ಹಾನಿಯಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಶಿವಾನಂದ ಸರ್ಕಲ್ ಬಳಿ ಪೊಲೀಸರು ರಸ್ತೆ ಸಂಚಾರ ಸ್ಥಗಿತಗೊಳಿಸಿ, ಮರ ತೆರವು ಕಾರ್ಯಾಚರಣೆ ನಡೆಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa