ಜೂ.21 ರಂದು ವಿದ್ಯುತ್ ಗ್ರಾಹಕರ ಸಭೆ
ಬಳ್ಳಾರಿ, 19 ಜೂನ್ (ಹಿ.ಸ.) ಆ್ಯಂಕರ್: ಬಳ್ಳಾರಿ ಗ್ರಾಮೀಣ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಶಾಖೆ-3 ರ ವ್ಯಾಪ್ತಿಯ ಬರುವ ವಿದ್ಯುತ್ ಗ್ರಾಹಕರಿಗೆ ವಿದ್ಯುತ್ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ಜೂ.21 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1.30 ವರೆಗೆ ಮುಂಡರಿಗಿ ಪ್ರದೇಶದ ಎಲ್ಲಪ್ಪ ತಾತಾ ಮಠದ ಆವರಣ
ಜೂ.21 ರಂದು ವಿದ್ಯುತ್ ಗ್ರಾಹಕರ ಸಭೆ


ಬಳ್ಳಾರಿ, 19 ಜೂನ್ (ಹಿ.ಸ.)

ಆ್ಯಂಕರ್: ಬಳ್ಳಾರಿ ಗ್ರಾಮೀಣ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಶಾಖೆ-3 ರ ವ್ಯಾಪ್ತಿಯ ಬರುವ ವಿದ್ಯುತ್ ಗ್ರಾಹಕರಿಗೆ ವಿದ್ಯುತ್ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ಜೂ.21 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1.30 ವರೆಗೆ ಮುಂಡರಿಗಿ ಪ್ರದೇಶದ ಎಲ್ಲಪ್ಪ ತಾತಾ ಮಠದ ಆವರಣದಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆ ಆಯೋಜಿಸಲಾಗಿದ್ದು, ಸಾರ್ವಜನಿಕರು ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande