ಬೆಂಗಳೂರು, 19 ಜೂನ್ (ಹಿ.ಸ.):
ಆ್ಯಂಕರ್:
ರಾಜ್ಯ ಕಾಂಗ್ರೆಸ್ ಸರ್ಕಾರ ವಸತಿ ಇಲಾಖೆಯ ವಸತಿ ಹಂಚಿಕೆಯಲ್ಲಿ ಮುಸಲ್ಮಾನರಿಗೆ 15% ಮೀಸಲಾತಿ ನೀಡಲು ನಿರ್ಧರಿಸಿರುವುದು ಅಸಂವಿಧಾನಿಕ ನಡೆಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದ್ದಾರೆ.
ಸರ್ಕಾರದ ಈ ನಿರ್ಧಾರದಿಂದಾಗಿ ಇತರೆ ವರ್ಗ, ಸಮುದಾಯಗಳಿಗೆ ಅನ್ಯಾಯವಾಗಲಿದೆ. ಕಾಂಗ್ರೆಸ್ ಸರ್ಕಾರದ ಈ ನಡೆಯ ವಿರುದ್ಧ ನಾವು ಕಾನೂನು ಹೋರಾಟ ನಡೆಸುವ ಬಗ್ಗೆ ಚಿಂತನೆ ನಡೆಸುತ್ತೇವೆ ಎಂದು ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa