ಈಶಾನ್ಯ ರಾಜ್ಯಗಳಲ್ಲಿ ರಕ್ಷಣಾ ಕಾರ್ಯಾಚರಣೆ ತ್ವರಿತಗೊಳಿಸಲು ರಾಹುಲ್ ಗಾಂಧಿ ಒತ್ತಾಯ
ನವದೆಹಲಿ, 02 ಜೂನ್ (ಹಿ.ಸ.) : ಆ್ಯಂಕರ್ : ಈಶಾನ್ಯ ರಾಜ್ಯಗಳಲ್ಲಿ, ವಿಶೇಷವಾಗಿ ಅಸ್ಸಾಂ ಮತ್ತು ಅರುಣಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಉಂಟಾದ ಜೀವಹಾನಿಯಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀವ್ರ ದುಃಖ ವ್ಯಕ್ತಪಡಿಸಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ತ್ವರಿತಗೊಳಿಸುವಂತೆ ಮತ್ತು ಅಗತ
Rahul Gandhi


ನವದೆಹಲಿ, 02 ಜೂನ್ (ಹಿ.ಸ.) :

ಆ್ಯಂಕರ್ : ಈಶಾನ್ಯ ರಾಜ್ಯಗಳಲ್ಲಿ, ವಿಶೇಷವಾಗಿ ಅಸ್ಸಾಂ ಮತ್ತು ಅರುಣಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಉಂಟಾದ ಜೀವಹಾನಿಯಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀವ್ರ ದುಃಖ ವ್ಯಕ್ತಪಡಿಸಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ತ್ವರಿತಗೊಳಿಸುವಂತೆ ಮತ್ತು ಅಗತ್ಯವಿರುವ ಎಲ್ಲರಿಗೂ ತಕ್ಷಣದ ಸಹಾಯವನ್ನು ಒದಗಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಮನವಿ ಮಾಡಿದ್ದಾರೆ

ಇದೇ ವೇಳೆ ಎಲ್ಲಾ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಪರಿಹಾರ ಕಾರ್ಯಗಳಲ್ಲಿ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಂತೆ ಕರೆ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande