ತೆಲಂಗಾಣ ಸಂಸ್ಥಾಪನಾ ದಿನ : ರಾಷ್ಟ್ರಪತಿ, ಉಪರಾಷ್ಟ್ರಪತಿ ಮತ್ತು ಪ್ರಧಾನಿ ಶುಭಾಶಯ
ನವದೆಹಲಿ, 02 ಜೂನ್ (ಹಿ.ಸ.) : ಆ್ಯಂಕರ್ : ತೆಲಂಗಾಣ ರಾಜ್ಯದ 9ನೇ ಸಂಸ್ಥಾಪನಾ ದಿನದ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧಂಖರ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಜನತೆಗೆ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ. ರಾಷ್ಟ್ರಪತಿ ಮುರ್ಮು ಅವರು ತೆಲಂಗಾಣದ
Congrats


ನವದೆಹಲಿ, 02 ಜೂನ್ (ಹಿ.ಸ.) :

ಆ್ಯಂಕರ್ : ತೆಲಂಗಾಣ ರಾಜ್ಯದ 9ನೇ ಸಂಸ್ಥಾಪನಾ ದಿನದ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧಂಖರ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಜನತೆಗೆ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ.

ರಾಷ್ಟ್ರಪತಿ ಮುರ್ಮು ಅವರು ತೆಲಂಗಾಣದ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ಆಧುನಿಕ ಪ್ರಗತಿಯನ್ನು ಮೆಚ್ಚಿದ್ದಾರೆ. ಉಪರಾಷ್ಟ್ರಪತಿ ಧಂಖರ್ ರಾಜ್ಯದ ಸ್ಥಿರತೆ ಮತ್ತು ವಿಶಿಷ್ಟ ಸಾಂಸ್ಕೃತಿಕ ಗುರುತಿಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ಅವರು ರಾಷ್ಟ್ರೀಯ ಪ್ರಗತಿಗೆ ತೆಲಂಗಾಣ ನೀಡಿರುವ ಕೊಡುಗೆಗಳನ್ನು ಸ್ಮರಿಸಿ, ಎನ್‌ಡಿಎ ಸರ್ಕಾರದ ಕೆಲಸಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande