ಬೆಂಗಳೂರು, 20 ಜೂನ್ (ಹಿ.ಸ.) :
ಆ್ಯಂಕರ್ : ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಇಂದು ಬೆಂಗಳೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಪ್ರಸಕ್ತ ರಾಜ್ಯದಲ್ಲಿ ನಡೆದಿರುವ ವಿದ್ಯಮಾನಗಳ ಕುರಿತು ಚರ್ಚಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa