ರಾಯಚೂರು, 20 ಜೂನ್ (ಹಿ.ಸ.) :
ಆ್ಯಂಕರ್ : ಜೆಸ್ಕಾಂ ಇಲಾಖೆಯ ಕಾರ್ಯ ಮತ್ತು ಪಾಲನೆ ಉಪ ವಿಭಾಗ-1 ಕಚೇರಿಯಲ್ಲಿ ಜೂನ್ 21ರ ಬೆಳಗ್ಗೆ 11 ರಿಂದ 1 ಗಂಟೆವರೆಗೆ ಗ್ರಾಹಕರ ಸಂವಾದ ಸಭೆ ಏರ್ಪಡಿಸಲಾಗಿದೆ. ವಿದ್ಯುತ್ ಗ್ರಾಹಕರು ಹಾಜಾರಾಗಿ ತಮ್ಮ ವಿದ್ಯುತ್ ದೂರುಗಳ ಬಗ್ಗೆ ಸಭೆಯಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಜೆಸ್ಕಾಂ ಇಲಾಖೆಯ ಕಾರ್ಯ ಮತ್ತು ಪಾಲನೆ ಉಪ ವಿಭಾಗ-1ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್