ಕೊಪ್ಪಳ, 21 ಜೂನ್ (ಹಿ.ಸ.) :
ಆ್ಯಂಕರ್ : ದೇಹ ಮತ್ತು ಮನಸ್ಸಿನ ಸಂಯೋಗವೇ ಯೋಗ ಭಾರತೀಯ ಯೋಗ ಪರಂಪರೆಯಿಂದು ವಿಶ್ವವ್ಯಾಪಿಯಾಗಿ ಬೆಳೆದಿದೆ ಎಂದು ಕೊಪ್ಪಳ ವಿಶ್ವ ವಿದ್ಯಾಲಯದ ಕುಲಸಚಿವರಾದ ಪ್ರೊ.ಕೆ.ವಿ. ಪ್ರಸಾದ್ ಹೇಳಿದ್ದಾರೆ.
ಕೊಪ್ಪಳ ವಿಶ್ವ ವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ 11ನೇ ಯೋಗ ದಿನಾಚರಣೆಯ ಯೋಗಾಭ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ದಿನ ನಿತ್ಯ ಯೋಗ ಮಾಡಿದರೆ ನಮ್ಮ್ ಮಾನಸಿಕ ಒತ್ತಡ ಕಡಿಮೆ ಮಾಡಿಕೊಳಬಹುದು ಹಾಗೂ ಆತ್ಮಕ್ಕೆ ಸಮತೋಲನ ತರುವ ಪ್ರಕ್ರಿಯಲ್ಲಿ ಯೋಗ ಮಹತ್ವದಾಗಿದು ಎಂದರು.
ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಉಪನ್ಯಾಸಕರು ಯೋಗಾಭ್ಯಾಸ ಮಾಡಿದರು, ಯೋಗ ಉಪನ್ಯಾಸಕರಾದ ಶರಣಪ್ಪ ಮಣ್ಣೂರು, ದೈಹಿಕ ಉಪನ್ಯಾಸಕ ಮಂಜುನಾಥ್, ಕೊಪ್ಪಳ ವಿಶ್ವವಿದ್ಯಾಲಯದ ಆಡಳಿತಾಧಿಕಾರಿ ತಿಮ್ಮಾರೆಡ್ಡಿ ಮೇಟಿ ಮತ್ತಿತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್