ಮಹಿಳಾ ಸಹಕಾರ ಸಂಘದ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ
ಮಂಡ್ಯ, 22 ಜೂನ್ (ಹಿ.ಸ.) : ಆ್ಯಂಕರ್ : ಮಂಡ್ಯ ಜಿಲ್ಲೆಯ ನಾಗಮಂಗಲದ ಸಣಬ ಗ್ರಾಮದಲ್ಲಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಕಟ್ಟಡ ನಿರ್ಮಾಣ ಕಾಮಗಾರಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ಭೂಮಿಪೂಜೆ ನೆರವೇರಿಸಿದರು. ಮನ್ಮುಲ್‌ ನಿರ್ದೇಶಕರಾದ ಅಪ್ಪಾಜಿಗೌಡ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್
Pooja


ಮಂಡ್ಯ, 22 ಜೂನ್ (ಹಿ.ಸ.) :

ಆ್ಯಂಕರ್ : ಮಂಡ್ಯ ಜಿಲ್ಲೆಯ ನಾಗಮಂಗಲದ ಸಣಬ ಗ್ರಾಮದಲ್ಲಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಕಟ್ಟಡ ನಿರ್ಮಾಣ ಕಾಮಗಾರಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ಭೂಮಿಪೂಜೆ ನೆರವೇರಿಸಿದರು.

ಮನ್ಮುಲ್‌ ನಿರ್ದೇಶಕರಾದ ಅಪ್ಪಾಜಿಗೌಡ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande